ತಾಲೂಕ ಸಂಚಾಲಕರಾಗಿ ಮಾರುತಿ ಆಯ್ಕೆ
ಹುನಗುಂದ30: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ತಾಲೂಕ ಸಂಚಾಲಕರಾಗಿ ಮಾರುತಿ ಭಾವಿಕಟ್ಟಿ ಆಯ್ಕೆಗೊಂಡಿದ್ದಾರೆ. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಿತಿಯ ಪದಾಧಿಕಾರಿಗಳ ನೇಮಕವನ್ನು ಜಿಲ್ಲಾ ಸಂಚಾಲಕರಾದ ಹನಮಂತ ಸಂ.ಚಿಮ್ಮಲಗಿ ಜಿಲ್ಲಾ ಖಜಾಂಚಿ ಸಂಗಣ್ಣ ಮಡ್ಡಿಯವರ ನೇತೃತ್ವದಲ್ಲಿ ಮಾಡಲಾಯಿತು.
ಸಭೆಯಲ್ಲಿ ಹುನಗುಂದ ತಾಲೂಕು ತಾಲೂಕು ಸಂಘಟನಾ ಸಂಚಾಲಕರಾಗಿ ಪರಸಪ್ಪ ಕುಣಬೆಂಚಿ, ರವಿ ಮಸ್ಕಿ, ಬಾಲಾಜಿ ಭಜಂತ್ರಿ, ಮರುಳಸಿದ್ದಪ್ಪ ಮಾದರ, ರವಿ ಮಸ್ತಿ , ಮತ್ತು ತಾಲೂಕು ಖಚಾಂಚಿಯಾಗಿ ಮನೋಹರ ಮೂಕಿ, ನಗರ ಸಂಚಾಲಕರಾಗಿ ರಾಘು ಬಿಸನಾಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಘಟಕಗಳಲ್ಲಿ ಶಾಖೆಯನ್ನು ಮಾಡಿ ಸಂಘಟನೆ ಬಲವನ್ನು ತುಂಬುತ್ತೇವೆ ಎಂದು ತಿಳಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 