ಅವಿರೋಧವಾಗಿ ಕಲ್ಲನಗೌಡ ಪಾಟೀಲ ಆಯ್ಕೆ
ಲೋಕದರ್ಶನ ವರದಿ
ಇಂಡಿ: ಪಟ್ಟಣದ ಶಾಂತೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವತಿಯಿಂದ ನೂತನವಾಗಿ ಬಿಡಿಸಿಸಿ ಬ್ಯಾಂಕಗೆ ನೀದರ್ೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕಲ್ಲನಗೌಡ ಭೀಮನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ಶಾಂತೇಶ್ವರ ಬ್ಯಾಂಕ ಅಧ್ಯಕ್ಷ ಕಾಸುಗೌಡ ಬಿರಾದಾರ, ಉಪಾಧ್ಯಕ್ಷ ಸದಾಶಿವಗೌಡ ಬಿರಾದಾರ, ಅಶೋಕಗೌಡ ಪಾಟೀಲ, ವೇಂಕಟೇಶ ಕುಲಕಣರ್ಿ, ಭೀಮರಾಯ ಮದರಖಂಡಿ, ಎಂ.ಆರ್.ಪಾಟೀಲ, ಭೀಮರಾಯ ಹೊಟಗಿ, ವಿಜಯ ಮಾನೆ, ಅಪ್ಪುಗೌಡ ಬಿರಾದಾರ, ಸದಾಶಿವ ಹಲಸಂಗಿಮಠ, ಚಂದ್ರಕಾಂತ ಜಾಲಗೇರಿ, ಶಂಕರಗೌಡ ಪಾಟೀಲ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 