ಅವಿರೋಧವಾಗಿ ಕಲ್ಲನಗೌಡ ಪಾಟೀಲ ಆಯ್ಕೆ
ಲೋಕದರ್ಶನ ವರದಿ
ಇಂಡಿ: ಪಟ್ಟಣದ ಶಾಂತೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವತಿಯಿಂದ ನೂತನವಾಗಿ ಬಿಡಿಸಿಸಿ ಬ್ಯಾಂಕಗೆ ನೀದರ್ೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕಲ್ಲನಗೌಡ ಭೀಮನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ಶಾಂತೇಶ್ವರ ಬ್ಯಾಂಕ ಅಧ್ಯಕ್ಷ ಕಾಸುಗೌಡ ಬಿರಾದಾರ, ಉಪಾಧ್ಯಕ್ಷ ಸದಾಶಿವಗೌಡ ಬಿರಾದಾರ, ಅಶೋಕಗೌಡ ಪಾಟೀಲ, ವೇಂಕಟೇಶ ಕುಲಕಣರ್ಿ, ಭೀಮರಾಯ ಮದರಖಂಡಿ, ಎಂ.ಆರ್.ಪಾಟೀಲ, ಭೀಮರಾಯ ಹೊಟಗಿ, ವಿಜಯ ಮಾನೆ, ಅಪ್ಪುಗೌಡ ಬಿರಾದಾರ, ಸದಾಶಿವ ಹಲಸಂಗಿಮಠ, ಚಂದ್ರಕಾಂತ ಜಾಲಗೇರಿ, ಶಂಕರಗೌಡ ಪಾಟೀಲ ಮತ್ತಿತರರು ಇದ್ದರು.
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ 