ಅವಿರೋಧವಾಗಿ ಕಲ್ಲನಗೌಡ ಪಾಟೀಲ ಆಯ್ಕೆ
ಲೋಕದರ್ಶನ ವರದಿ
ಇಂಡಿ: ಪಟ್ಟಣದ ಶಾಂತೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವತಿಯಿಂದ ನೂತನವಾಗಿ ಬಿಡಿಸಿಸಿ ಬ್ಯಾಂಕಗೆ ನೀದರ್ೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕಲ್ಲನಗೌಡ ಭೀಮನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ಶಾಂತೇಶ್ವರ ಬ್ಯಾಂಕ ಅಧ್ಯಕ್ಷ ಕಾಸುಗೌಡ ಬಿರಾದಾರ, ಉಪಾಧ್ಯಕ್ಷ ಸದಾಶಿವಗೌಡ ಬಿರಾದಾರ, ಅಶೋಕಗೌಡ ಪಾಟೀಲ, ವೇಂಕಟೇಶ ಕುಲಕಣರ್ಿ, ಭೀಮರಾಯ ಮದರಖಂಡಿ, ಎಂ.ಆರ್.ಪಾಟೀಲ, ಭೀಮರಾಯ ಹೊಟಗಿ, ವಿಜಯ ಮಾನೆ, ಅಪ್ಪುಗೌಡ ಬಿರಾದಾರ, ಸದಾಶಿವ ಹಲಸಂಗಿಮಠ, ಚಂದ್ರಕಾಂತ ಜಾಲಗೇರಿ, ಶಂಕರಗೌಡ ಪಾಟೀಲ ಮತ್ತಿತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 