ಅವಿರೋಧವಾಗಿ ಕಲ್ಲನಗೌಡ ಪಾಟೀಲ ಆಯ್ಕೆ
ಲೋಕದರ್ಶನ ವರದಿ
ಇಂಡಿ: ಪಟ್ಟಣದ ಶಾಂತೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವತಿಯಿಂದ ನೂತನವಾಗಿ ಬಿಡಿಸಿಸಿ ಬ್ಯಾಂಕಗೆ ನೀದರ್ೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕಲ್ಲನಗೌಡ ಭೀಮನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ಶಾಂತೇಶ್ವರ ಬ್ಯಾಂಕ ಅಧ್ಯಕ್ಷ ಕಾಸುಗೌಡ ಬಿರಾದಾರ, ಉಪಾಧ್ಯಕ್ಷ ಸದಾಶಿವಗೌಡ ಬಿರಾದಾರ, ಅಶೋಕಗೌಡ ಪಾಟೀಲ, ವೇಂಕಟೇಶ ಕುಲಕಣರ್ಿ, ಭೀಮರಾಯ ಮದರಖಂಡಿ, ಎಂ.ಆರ್.ಪಾಟೀಲ, ಭೀಮರಾಯ ಹೊಟಗಿ, ವಿಜಯ ಮಾನೆ, ಅಪ್ಪುಗೌಡ ಬಿರಾದಾರ, ಸದಾಶಿವ ಹಲಸಂಗಿಮಠ, ಚಂದ್ರಕಾಂತ ಜಾಲಗೇರಿ, ಶಂಕರಗೌಡ ಪಾಟೀಲ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 