ನವೋದಯ ಹಾಗೂ ಸೈನಿಕ ಶಾಲೆಗೆ ಆಯ್ಕೆ
Selected for Navodaya and Sainik schools
ಲೋಕದರ್ಶನ ವರದಿ
ಧಾರವಾಡ 23: ತಾಲೂಕಿನ ಅಮ್ಮಿನಬಾವಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿ ಅರ್ಚಿತ್ ಅಭಯಕುಮಾರ ದೇಸಾಯಿ ಕೇಂದ್ರ ಸರಕಾರದ ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಶೇ.98.75 ಅಂಕ ಸಂಪಾದಿಸಿ ಆಯ್ಕೆಯಾಗಿದ್ದಾನೆ. ಜೊತೆಗೆ ಪ್ರಸಕ್ತ ವರ್ಷದ ಅಖಿಲ ಭಾರತ ಸೈನಿಕ ಶಾಲೆಯಗಳ ಪ್ರವೇಶ ಪರೀಕ್ಷೆಯಲ್ಲಿ ಶೇ.75.66 (ಒಟ್ಟು : 227) ಅಂಕ ಸಂಪಾದಿಸಿ ಪ್ರವೇಶಾರ್ಹತೆ ಪಡೆದಿದ್ದಾನೆ.
ಅಮ್ಮಿನಬಾವಿ ದಿಗಂಬರ ಜೈನ್ ಸಮಾಜ ಟ್ರಸ್ಟ್ ಅಧ್ಯಕ್ಷ ಟಿ.ಎಂ.ದೇಸಾಯಿ ವಿದ್ಯಾರ್ಥಿಯನ್ನು ಅಭಿನಂದಿಸಿ ಗೌರವಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 