ಸೈಕ್ಲಿಂಗ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
Selected for state level in cycling competition
ಬೆಟಗೇರಿ 09:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಸದ್ಗುರು ಯಾಲ್ಲಾಲಿಂಗ ಪಿಯು ಕಾಲೇಜಿನ ಕಲಾ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಕುಮಾರ ಕೆಂಚಪ್ಪ ಮಯತ್ತೆಪ್ಪ ಬೋರಗುಂಡಿ ಇತನು ಮರಡಿಮಠದಲ್ಲಿ ಸೆ.8ರಂದು ನಡೆದ ಜಿಲ್ಲಾ ಮಟ್ಟದ ಸೈಕಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸೈಕಿಂಗ್ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.
ಸ್ಥಳೀಯ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ಕಾಲೇಜು ವಿದ್ಯಾರ್ಥಿ ಕೆಂಚಪ್ಪ ಬೋರಗುಂಡಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗೋಕಾಕ ತಾಲೂಕಾ ಕ್ರೀಡಾ ಸಂಯೋಜಕರು ಎಸ್.ಬಿ.ಹುದ್ದಾರ, ಮತ್ತೀತರರು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 