ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
Selected for state level sports meet
ಗದಗ 23: ದಿನಾಂಕ: 21-02-2026 ರಿಂದ 22-02-2026 ರಂದು ಬೆಳಗಾವಿಯಲ್ಲಿ ನಡೆದ 07 ಜಿಲ್ಲೆಗಳ ವಿಭಾಗ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ /ಸಿಬ್ಬಂದಿಗಳ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಸದರಿ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳಲ್ಲಿ ಉಪನಿರ್ದೇಶಕರಾದ ನಂದಾ ಹಣಬರಟ್ಟಿ ಇವರ ನೇತ್ರತ್ವದಲ್ಲಿ ವಿಭಾಗಮಟ್ಟದ ಅಧಿಕಾರಿಗಳ/ಸಿಬ್ಬಂದಿಗಳ ಸಾಂಸ್ಕೃತಿ ಹಾಗೂ ಕ್ರೀಡಾಕೂಟಗಳಲ್ಲಿ ಭಾವಗೀತೆಯಲ್ಲಿ ಶ್ರೀಕಾಂತ ಹರಣಹುಣಸಿ, ಮಹಿಳೆಯರ ಥ್ರೋಬಾಲ್, ಹಾಗೂ ಪುರುಷರ ಕ್ರೀಕೆಟ ತಂಡ ವಿಜೇತರಾಗಿ ಬೆಂಗಳೂರನಲ್ಲಿ ನಡೆಯುವ ರಾಜ್ಯ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.
ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಎಲ್ಲ ಕ್ರೀಡಾಪಟುಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಾ. ನಂದಾ ಹಣಬರಟ್ಟಿ, ಜಿಲ್ಲಾ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಮಂಜುಳಾ ಸೋಮಕ್ಕನವರ, ವಿದ್ಯಾಮತಿ ಕುರಹಟ್ಟಿ. ಸಹಾಯಕ ನಿರ್ದೇಶಕರಾದ ಗೋಪಾಲ ಲಮಾಣಿ, ಬಿವಿ ಬಡಿಗೇರ, ಗೀತಾ ಆಲೂರ, ಉಧಯಕುಮಾರ ಯಲಿವಾಳ, ಕಛೇರಿಯ ಅಧೀಕ್ಷರಾದ ಮಂಜುಳಾ ಎನ್, ಮುತ್ತಣ್ಣ ಸಂಕನೂರ, ಚಂದ್ರ್ಪ ಮಾದರ ಇವರು ಶುಭಾಶಯ ಕೋರಿರುತ್ತಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 