ಈಜು ಸ್ಪರ್ಧೆ ರಾಜ್ಯ ಮಟ್ಟಕ್ಕೆ ಆಯ್ಕೆ
ಬೀಳಗಿ 31: ಜಿಲ್ಲಾ ಕ್ರೀಡಾಂಗಣ, ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಕುಮಾರ ದೀಪಕ, ಪ್ರಜ್ವಲ್, ಆಕಾಶ, ಆಯುಶ್, ಸಮರ್ಥ, ವಾಗೇಶ, ಮಹೇಶ, ಪವನ ಮತ್ತು ನಾಗರಾಜ ಮತ್ತು ಬಾಲಕಿಯರ ವಿಭಾಗದಲ್ಲಿ ರಾಜೇಶ್ವರಿ, ವಿನುತಾ ಭಾಗವಹಿಸುವದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕ ಎಂ. ಎನ್. ಪಾಟೀಲ, ಆಡಳಿತಾಧಿಕಾರಿ ವಿ. ಎಸ್. ಮೇಟಿ, ಪ್ರಾಚಾರ್ಯ ಜಿ. ಆರ್. ಪಾಟೀಲ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡೆಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 