ಭಾರತೀಯ ಸೇನೆಗೆ ಆಯ್ಕೆ: ಮದಗಾರ ಕುಟುಂಬದಿಂದ ಸನ್ಮಾನ
Selection for Indian Army: Honored by the Madagara family
ಗಜೇಂದ್ರಗಡ 03: ಭಾರತಾಂಬೆ ಸೇವೆ ಮಾಡಲು ನಮ್ಮ ತನು, ಮನ, ಧನ ಅರ್ಿಸಿಕೊಳ್ಳುವುದು ಅವಶ್ಯಕವೆಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ಮಾಸುಮಲಿ ಮದಗಾರ ಹೇಳಿದರು.
ಸ್ಥಳೀಯ ಕಟ್ಟಿಬಸವೇಶ್ವರ ರಂಗಮಂದಿರ ನಿವಾಸಿ ಸಂಗಪ್ಪ ವಡಗೇರಿ ಇವರ ಮೊಮ್ಮಗ ಆಕಾಶ ಕವಡಿಮಟ್ಟಿ ಭಾರತೀಯ ಸೇನೆಗೆ ನೇಮಕಗೊಂಡಿದ್ದರಿಂದ ಅಂಜುಮನ್ ಇಸ್ಲಾಂ ಕಮೀಟಿಯ ಮಾಜಿ ಕಾರ್ಯದರ್ಶಿ ಮಾಸುಮಲಿ ಮದಗಾರ ಅವರ ಕುಟುಂಬ ವರ್ಗದವರು ಸನ್ಮಾನಿಸಿ ಸತ್ಕರಿಸಿದರು.
ಭಾರತೀಯ ಸೇನೆಗೆ ಸೇರಲು ಅನೇಕ ಯುವಕರು ವರ್ಷಾನುಗಟ್ಟಲೆ ಸಾಕಷ್ಟು ಕಷ್ಟಪಡುತ್ತಾರೆ. ಭಾರತಾಂಬೆಯ ಸೇವೆ ಮಾಡಲು ಪೂರ್ವಜರ ಆಶಿರ್ವಾದ ಹಾಗೂ ಶ್ರಮದಿಂದ ಗುರಿಯನ್ನು ತಲುಪಲು ತುಂಬಾ ಸಹಕಾರಿಯಾಗಿದೆ. ಯುವಕರು ದೈಹಿಕವಾಗಿ ಮಾನಸಿಕವಾಗಿ ಸಿದ್ಧರಾಗಿ ಸದಾ ತಾಯ್ನಾಡಿನ ಸೇವೆ ಮಾಡಲು ಮುಂದಾಗಬೇಕು ಆಕಾಶ ಕವಡಿಮಟ್ಟಿ ಎಂದರು.
ಈ ಸಂದರ್ಭದಲ್ಲಿವ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ, ಸೇರಿದಂತೆ ಮದಗಾರ ಕುಟುಂಬದ ಸದಸ್ಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 