ಅಗ್ನಿವೀರ ಸೇನೆಗೆ ಆಯ್ಕೆ
Selection for the Agniveer Sena
ಯಮಕನಮರಡಿ, 17 : ಸ್ಥಳೀಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ಹಾಗೂ ವಿದ್ಯಾರ್ಥಿ ಕುಮಾರ ದರ್ಶನ ನಾಯ್ಕ ಈ ವಿದ್ಯಾರ್ಥಿಯು ಇತ್ತಿಚಿಗೆ ಭಾರತೀಯ ಸೇನೆಗೆ ನಡೆದ ಅಗ್ನಿವೀರ ನೇಮಕಾತಿ ಪ್ರಕ್ರಿಯೆಯಲ್ಲಿ ಅಂತಿಮ ಅಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದು ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿ ಶಿಸ್ತು,ದೈರ್ಯ ಪರಿಶ್ರಮವೇ ಈ ಯಶಸ್ಸಿಗೆ ಕಾರಣವಾಗಿದ್ದು, ಸದಕಾಲ ದೇಶ ಸೇವೆಯಲ್ಲಿ ಪಾಲ್ಗೊಂಡು ತಾಯಿ ಭಾರತಾಂಭೆಯ ರಕ್ಷಣೆ ಮಾಡಲಿ ಎಂದು ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಹಾಗೂ ಸಹ ಕಾರ್ಯಕ್ರಮ ಅಧಿಕಾರಿ ಎಸ್.ಆರ್.ತಬರಿ ಅಭಿನಂದಿಸಿ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 