ಕರ್ನಾಟಕ ಮಾದರ ಮಹಾಸಭಾ ತಾಲೂಕು ಪದಾಧಿಕಾರಿಗಳ ಆಯ್ಕೆ
Selection of Taluk Office-Bearers for the 'Karnataka Model' Mahasabha
ಹೂವಿನಹಡಗಲಿ 17: ಕರ್ನಾಟಕ ಮಾದರ ಮಹಾಸಭಾ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಾಲೂಕು ಅಧ್ಯಕ್ಷರಾಗಿ ಕೆ. ಉಚ್ಚಂಗೆಪ್ಪ, ಉಪಾಧ್ಯಕ್ಷರಾಗಿ ಪಿ. ನಿಂಗಪ್ಪ, ಕಾರ್ಯದರ್ಶಿಯಾಗಿ ಸಿ. ದುರುಗೇಶ, ಖಜಾಂಚಿಯಾಗಿ ಟಿ. ದೇವೇಂದ್ರ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ. ಶಂಭು, ಎ. ಭರಮಪ್ಪ, ಡಿ. ಮರಿಯಪ್ಪ, ಬಿ. ಆನಂದ, ಕೆ. ಲಲಿತಮ್ಮ ಅವರನ್ನು ನೇಮಕ ಮಾಡಲಾಗಿದೆ. ವಿಶೇಷ ಆಹ್ವಾನಿತರಾಗಿ ಎಸ್. ನಿಂಗರಾಜ, ನಾಗರಾಜಪ್ಪ, ಕೆ. ಹನುಮಂತಪ್ಪ, ಎಚ್. ಗೋಣೆಪ್ಪ, ಎಸ್. ಎಲ್ಲಪ್ಪ ಹಾಗೂ ಎಂ. ಹನುಮಂತಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಮಾತನಾಡಿದ ತಾಲೂಕು ಅಧ್ಯಕ್ಷ ಕೆ. ಉಚ್ಚಂಗೆಪ್ಪ ಅವರು, ರಾಜ್ಯಾಧ್ಯಕ್ಷ ಡಾ. ಕೆ.ಎಚ್. ಮುನಿಯಪ್ಪ ಅವರ ಆದೇಶದ ಮೇರೆಗೆ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಸಂಘಟನೆಯ ಮೂಲಕ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 