ಹೂವಿನಹಡಗಲಿ ರೈತ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
Selection of new office bearers for the Farmers Association
ಹೂವಿನಹಡಗಲಿ ರೈತ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಹೂವಿನಹಡಗಲಿ 07: ಹಡಗಲಿ ತಾಲೂಕಿನ ರೈತ ಸಂಘದ ನೂತನ ಪದಾಧಿಕಾರಿಗಳನ್ನು ಶುಕ್ರವಾರ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷ ಮಡ್ಡಿ ಪಕ್ಕೀರ್ಪ ಬಾವಿಹಳ್ಳಿ.ಅಧ್ಯಕ್ಷ ಹೊಸಮನಿ ಸಿದ್ದಪ್ಪ ಗುಜನೂರು. ಕಾರ್ಯಾಧ್ಯಕ್ಷರಾಗಿ ಮಂಜುನಾಥ್ ನಾಯ್ಕ ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ್ ಹೊಳಗುಂದಿ. ಖಜಾಂಚಿಯಾಗಿ ವಿರುಪಾಕ್ಷಿ ಹಕ್ಕಂಡಿ.ಸಹ ಕಾರ್ಯದರ್ಶಿಗಳಾಗಿ ವೆಂಕಟೇಶ್ ನಾಯಕ್,ವೀರೇಶ್ ಕತ್ತೆಬೆನ್ನೂರು ಉಪಾಧ್ಯಕ್ಷರಾಗಿ ವಿಠಲ್ ನಾಯಕ್ವಿ. ಬಿ. ಚನ್ನಬಸಪ್ಪ ನಂದಿಹಳ್ಳಿ. ಸಲಹಾ ಸಮಿತಿ ಸದಸ್ಯರಾಗಿ ಮಜ್ಜು ಸಾಬ್ ಸಂಚಾಲಕರಾಗಿ ದಾವಲ್ ಸಾಬ್ಗನಿ ಅವರನ್ನು ಆಯ್ಕೆಯನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ. ಜಿಲ್ಲಾದ್ಯಕ್ಷ ಬಿ.ಸಿದ್ದನಗೌಡ. ರಾಜ್ಯ ಸಂಚಾಲಕ ಸುರೇಶ.ರಾಜ್ಯ ಸಮಿತಿ ಸದಸ್ಯ ಸುರೇಶ ಕುಮಾರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 