ಹೂವಿನಹಡಗಲಿ ರೈತ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
Selection of new office bearers for the Farmers Association
ಹೂವಿನಹಡಗಲಿ ರೈತ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಹೂವಿನಹಡಗಲಿ 07: ಹಡಗಲಿ ತಾಲೂಕಿನ ರೈತ ಸಂಘದ ನೂತನ ಪದಾಧಿಕಾರಿಗಳನ್ನು ಶುಕ್ರವಾರ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷ ಮಡ್ಡಿ ಪಕ್ಕೀರ್ಪ ಬಾವಿಹಳ್ಳಿ.ಅಧ್ಯಕ್ಷ ಹೊಸಮನಿ ಸಿದ್ದಪ್ಪ ಗುಜನೂರು. ಕಾರ್ಯಾಧ್ಯಕ್ಷರಾಗಿ ಮಂಜುನಾಥ್ ನಾಯ್ಕ ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ್ ಹೊಳಗುಂದಿ. ಖಜಾಂಚಿಯಾಗಿ ವಿರುಪಾಕ್ಷಿ ಹಕ್ಕಂಡಿ.ಸಹ ಕಾರ್ಯದರ್ಶಿಗಳಾಗಿ ವೆಂಕಟೇಶ್ ನಾಯಕ್,ವೀರೇಶ್ ಕತ್ತೆಬೆನ್ನೂರು ಉಪಾಧ್ಯಕ್ಷರಾಗಿ ವಿಠಲ್ ನಾಯಕ್ವಿ. ಬಿ. ಚನ್ನಬಸಪ್ಪ ನಂದಿಹಳ್ಳಿ. ಸಲಹಾ ಸಮಿತಿ ಸದಸ್ಯರಾಗಿ ಮಜ್ಜು ಸಾಬ್ ಸಂಚಾಲಕರಾಗಿ ದಾವಲ್ ಸಾಬ್ಗನಿ ಅವರನ್ನು ಆಯ್ಕೆಯನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ. ಜಿಲ್ಲಾದ್ಯಕ್ಷ ಬಿ.ಸಿದ್ದನಗೌಡ. ರಾಜ್ಯ ಸಂಚಾಲಕ ಸುರೇಶ.ರಾಜ್ಯ ಸಮಿತಿ ಸದಸ್ಯ ಸುರೇಶ ಕುಮಾರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 