ವೀರಶೈವ, ಪೂರೋಹಿತ ಸಂಘದ ಪದಾಧಿಕಾರಿಗಳ ಆಯ್ಕೆ
Selection of office bearers of Veerashaiva, Purohita Sangha
ರಾಣಿಬೆನ್ನೂರು 05: ತಾಲೂಕು ವೀರಶೈವ ಜಂಗಮ ಅರ್ಚಕರ ಮತ್ತು ಪೂರೋಹಿತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ಸಂಘದ 3ನೇ ವರ್ಷದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಜರುಗಿತು.
ರಾಚಯ್ಯ ಶಾಸ್ತ್ರಿಗಳು ಹಿರೇಮಠ(ಅಧ್ಯಕ್ಷ), ಶಿವಕುಮಾರ ಶಾಸ್ತ್ರಿಗಳು ಹಿರೇಮಠ(ಉಪಾಧ್ಯಕ್ಷ), ಶರಣಬಸಯ್ಯ ಶಾಸ್ತ್ರಿಗಳು ಹರ್ತಿಮಠ(ಕಾರ್ಯದರ್ಶಿ), ಶರಣಬಸಯ್ಯ ಶಾಸ್ತ್ರಿಗಳು ಹಿರೇಮಠ(ಖಜಾಂಚಿ) ಹಾಗೂ ಕುಮಾರಸ್ವಾಮಿ ಹಿರೇಮಠ(ಸಹಕಾರ್ಯದರ್ಶಿ)ಯಾಗಿ ಆವಿರೋಧವಾಗಿ ಆಯ್ಕೆ ಮಾಡಲಾಯಿತು. 2024-2025ರ ಸಂಘದ ಅಭಿವೃದ್ಧಿಯ ವಿಚಾರಗಳನ್ನು ಚರ್ಚಿಸಲಾಯಿತು. ಸಭೆಯಲ್ಲಿ ಸರ್ವ ಸದಸ್ಯರ ಒಪ್ಪಿಗೆಯ ಮೇರೆಗೆ ಅಧಿಕಾರ ಸ್ಥಾನಗಳನ್ನು ಹಸ್ತಾಂತರಿಸಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 