ವೀರಶೈವ, ಪೂರೋಹಿತ ಸಂಘದ ಪದಾಧಿಕಾರಿಗಳ ಆಯ್ಕೆ
Selection of office bearers of Veerashaiva, Purohita Sangha
ರಾಣಿಬೆನ್ನೂರು 05: ತಾಲೂಕು ವೀರಶೈವ ಜಂಗಮ ಅರ್ಚಕರ ಮತ್ತು ಪೂರೋಹಿತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ಸಂಘದ 3ನೇ ವರ್ಷದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಜರುಗಿತು.
ರಾಚಯ್ಯ ಶಾಸ್ತ್ರಿಗಳು ಹಿರೇಮಠ(ಅಧ್ಯಕ್ಷ), ಶಿವಕುಮಾರ ಶಾಸ್ತ್ರಿಗಳು ಹಿರೇಮಠ(ಉಪಾಧ್ಯಕ್ಷ), ಶರಣಬಸಯ್ಯ ಶಾಸ್ತ್ರಿಗಳು ಹರ್ತಿಮಠ(ಕಾರ್ಯದರ್ಶಿ), ಶರಣಬಸಯ್ಯ ಶಾಸ್ತ್ರಿಗಳು ಹಿರೇಮಠ(ಖಜಾಂಚಿ) ಹಾಗೂ ಕುಮಾರಸ್ವಾಮಿ ಹಿರೇಮಠ(ಸಹಕಾರ್ಯದರ್ಶಿ)ಯಾಗಿ ಆವಿರೋಧವಾಗಿ ಆಯ್ಕೆ ಮಾಡಲಾಯಿತು. 2024-2025ರ ಸಂಘದ ಅಭಿವೃದ್ಧಿಯ ವಿಚಾರಗಳನ್ನು ಚರ್ಚಿಸಲಾಯಿತು. ಸಭೆಯಲ್ಲಿ ಸರ್ವ ಸದಸ್ಯರ ಒಪ್ಪಿಗೆಯ ಮೇರೆಗೆ ಅಧಿಕಾರ ಸ್ಥಾನಗಳನ್ನು ಹಸ್ತಾಂತರಿಸಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 