ವೀರಶೈವ, ಪೂರೋಹಿತ ಸಂಘದ ಪದಾಧಿಕಾರಿಗಳ ಆಯ್ಕೆ
Selection of office bearers of Veerashaiva, Purohita Sangha
ರಾಣಿಬೆನ್ನೂರು 05: ತಾಲೂಕು ವೀರಶೈವ ಜಂಗಮ ಅರ್ಚಕರ ಮತ್ತು ಪೂರೋಹಿತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ಸಂಘದ 3ನೇ ವರ್ಷದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಜರುಗಿತು.
ರಾಚಯ್ಯ ಶಾಸ್ತ್ರಿಗಳು ಹಿರೇಮಠ(ಅಧ್ಯಕ್ಷ), ಶಿವಕುಮಾರ ಶಾಸ್ತ್ರಿಗಳು ಹಿರೇಮಠ(ಉಪಾಧ್ಯಕ್ಷ), ಶರಣಬಸಯ್ಯ ಶಾಸ್ತ್ರಿಗಳು ಹರ್ತಿಮಠ(ಕಾರ್ಯದರ್ಶಿ), ಶರಣಬಸಯ್ಯ ಶಾಸ್ತ್ರಿಗಳು ಹಿರೇಮಠ(ಖಜಾಂಚಿ) ಹಾಗೂ ಕುಮಾರಸ್ವಾಮಿ ಹಿರೇಮಠ(ಸಹಕಾರ್ಯದರ್ಶಿ)ಯಾಗಿ ಆವಿರೋಧವಾಗಿ ಆಯ್ಕೆ ಮಾಡಲಾಯಿತು. 2024-2025ರ ಸಂಘದ ಅಭಿವೃದ್ಧಿಯ ವಿಚಾರಗಳನ್ನು ಚರ್ಚಿಸಲಾಯಿತು. ಸಭೆಯಲ್ಲಿ ಸರ್ವ ಸದಸ್ಯರ ಒಪ್ಪಿಗೆಯ ಮೇರೆಗೆ ಅಧಿಕಾರ ಸ್ಥಾನಗಳನ್ನು ಹಸ್ತಾಂತರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 