ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ದಲ್ಲಿ ಸ್ವಯಂ ನೊಂದಣಿಗೆ ಅವಕಾಶ
ಧಾರವಾಡ 28: ಭಾರತೀಯ ಹತ್ತಿ ನಿಗಮ ನಿಯಮಿತ (ಸಿಸಿಐ) ಹೊರಡಿಸಿದ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ಹತ್ತಿ ಬೆಳದ ರೈತರಿಗೆ ಪ್ರಯೋಜನೆಗಳನ್ನು ಪಡೆಯುವ ಹಿತದೃಷ್ಟಿಯಿಂದ 2025-26 ನೇ ಬೆಳೆ ವರ್ಷದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಅಡಿಯಲ್ಲಿ ಹತ್ತಿ ಮಾರಾಟ ಮಾಡಲು 30/08/2025 ರಿಂದ ಜಾರಿಗೆ ಬರುವಂತೆ ಉಠರರಟಜ ಕಟಥಿ ಖಣಠಜ ಮತ್ತು ಂಠಿಠಿಟಜ ಓಖ ಖಣಠಜ ನಲ್ಲಿ ಲಭ್ಯವಿರುವ “ಕಪಾಸ್ ಕಿಸಾನ್" ಮೊಬೈಲ್ ಅಪ್ಲಿಕೇಶನ್ದಲದಲಿ ಸ್ವಯಂ ನೊಂದಣಿಗೆ ಅವಕಾಶ ನೀಡಲಾಗಿದೆ.
ನೊಂದಣಿ ಅವಧಿ ಪ್ರಾರಂಭ ದಿನಾಂಕ: 01/09/2025 ರಿಂದ 31/10/2025 ರವರೆಗೆ ಅನುಸರಿಸಲು ಮೂರು ಸರಳ ಹಂತಗಳು 1) ಕಪಾಸ್ ಕಿಸಾನ್ ಆಪ್ ಡೌನ್ಲೋಡ್ ಮಾಡಿ, 2) ಭೂ ದಾಖಲೆಗಳು, ಕಂದಾಯ ಇಲಾಖೆಯಿಂದ ಸರಿಯಾಗಿ ಪ್ರಮಾಣೀಕರಿಸಲ್ಪಟ್ಟ ಹತ್ತಿ ಬೆಳೆಯ ದಾಖಲೆ, ಮಾನ್ಯ ಆಧಾರ ಕಾರ್ಡ ಮತ್ತು ಫೋಟೋ (ಎಲ್ಲಾ ದಾಖಲಾತಿಗಳನ್ನು ಸಿದ್ದವಾಗಿ ಇಟ್ಟುಕೊಳ್ಳಿ), 3) ನಿರ್ದಿಷ್ಟ ಅವಧಿಯೊಳಗೆ ಸ್ವಯಂ ನೊಂದಣಿಯನ್ನು ಪೂರ್ಣಗೊಳಿಸಲು ಪ್ರಕಟಣೆ ಹೊರಡಿಸಿದ್ದು, ಹಾಗೂ (ಎಂಎಸ್ಪಿ) ಅಡಿಯಲ್ಲಿ ಹತ್ತಿ ಖರೀದಿಯನ್ನು 2025 ಅಕ್ಟೋಬರ್ 21 ರಿಂದ ಪ್ರಾರಂಭವಾಗಲಿದೆ ಆದ್ದರಿಂದ ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 