ಹಿರಿಯ ಪತ್ರಕರ್ತ ರಫೀ ಭಂಡಾರಿಗೆ ಸನ್ಮಾನ
Senior journalist Rafi Bhandari honored
ವಿಜಯಪುರ 24 : ನಿತ್ಯಚೇತನ ಅಭಿವೃದಿ ಸಂಸ್ಥೆ (ರಿ) ವತಿಯಿಂದ ಮಂಗಳವಾರ ಉರ್ದು ಪತ್ರಿಕಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಹಿರಿಯ ಪತ್ರಕರ್ತ ರಫೀ ಭಂಡಾರಿ ಅವರನ್ನು ಅವರ ನಿವಾಸಕ್ಕೆ ಮಂಗಳವಾರ ತೆರಳಿ ಆತ್ಮೀಯವಾಗಿ ಶಾಲು ಹೊದಿಸಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಿತ್ಯ ಚೇತನ ಅಭಿವೃದ್ಧಿ ಸಂಸ್ಥೆ (ರಿ) ಅಧ್ಯಕ್ಷರಾದ ಮಲ್ಲಿಕಾರ್ಜುನ ಜಿ. ಕೆಳಗಡೆ, ದೂರ ದರ್ಶನ ಚಂದನ ವಾಹಿನಿ ವರದಿಗಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಕಾರ್ಯಾಕಾರಣಿ ಸದಸ್ಯ ಕಲ್ಲಪ್ಪ ಶಿವಶರಣ ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 