ಹಿರಿಯ ಪತ್ರಕರ್ತ ರಫೀ ಭಂಡಾರಿಗೆ ಸನ್ಮಾನ

ಹಿರಿಯ ಪತ್ರಕರ್ತ ರಫೀ ಭಂಡಾರಿಗೆ ಸನ್ಮಾನ Senior journalist Rafi Bhandari honored

ವಿಜಯಪುರ 24 : ನಿತ್ಯಚೇತನ ಅಭಿವೃದಿ ಸಂಸ್ಥೆ (ರಿ) ವತಿಯಿಂದ ಮಂಗಳವಾರ  ಉರ್ದು ಪತ್ರಿಕಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಹಿರಿಯ ಪತ್ರಕರ್ತ ರಫೀ ಭಂಡಾರಿ ಅವರನ್ನು ಅವರ ನಿವಾಸಕ್ಕೆ ಮಂಗಳವಾರ ತೆರಳಿ ಆತ್ಮೀಯವಾಗಿ ಶಾಲು ಹೊದಿಸಿ  ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಿತ್ಯ ಚೇತನ ಅಭಿವೃದ್ಧಿ ಸಂಸ್ಥೆ (ರಿ) ಅಧ್ಯಕ್ಷರಾದ ಮಲ್ಲಿಕಾರ್ಜುನ ಜಿ. ಕೆಳಗಡೆ, ದೂರ ದರ್ಶನ ಚಂದನ ವಾಹಿನಿ ವರದಿಗಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಕಾರ್ಯಾಕಾರಣಿ ಸದಸ್ಯ ಕಲ್ಲಪ್ಪ ಶಿವಶರಣ ಇದ್ದರು.