ಹಿರಿಯ ವಕೀಲ ಸುಬ್ಬಾರೆಡ್ಡಿ ನಿಧನ
ಹೈದರಾಬಾದ್, ಏ 20, ಹಿರಿಯ ವಕೀಲ, ಮಾಜಿ ಸರ್ಕಾರಿ ನ್ಯಾಯವಾದಿ ಮತ್ತು ಅವಿಭಜಿತ ಆಂಧ್ರಪ್ರದೇಶದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎನ್ ಸುಬ್ಬಾರೆಡ್ಡಿ ಸೋಮವಾರ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸೋಮವಾರ ಮಧ್ಯಾಹ್ನ ಮೃತರ ಅಂತ್ಯಕ್ರಿಯೆ ನೆರವೇರಿತು. ಅವರ ಮಗ, ಮೊಮ್ಮೊಗ ಮತ್ತು ತೆಲಂಗಾಣ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಜಿ.ಚಂದ್ರಯ್ಯ ಮಾತ್ರ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಂಡಿದ್ದರು.ಸುಬ್ಬಾ ರೆಡ್ಡಿ ಅವರು ಎರಡು ಬಾರಿ ಸರ್ಕಾರದ ನ್ಯಾಯವಾದಿಯಾಗಿ ಆಯ್ಕೆಯಾಗಿದ್ದರು. ಅವರು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 