ಹಿರಿಯ ಛಾಯಾಗ್ರಾಹಕ ಹುಲುಗಪ್ಪ ನಿಧನ
ಲೋಕದರ್ಶನ ವರದಿ
ಹೊಸಪೇಟೆ: ಹಿರಿಯ ಛಾಯಾಗ್ರಾಹಕ ಹುಲುಗಪ್ಪ(80) ವಿಧಿವಶರಾಗಿದ್ದಾರೆ. ಗುರುವಾರ ರಾತ್ರಿ ತಮ್ಮ ವಾಣಿಜ್ಯ ವ್ಯವಹಾರದಲ್ಲಿ ನಿರತರಾಗಿದ್ದಾಗ ಹೃದಯಾಘಾತಕ್ಕೆಗೊಳಗಾದ ಅವರು 4 ಸಹೋದರರು ಹಾಗೂ 4 ಸಹೋದರಿಯರನ್ನು ಹಾಗೂ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಅತ್ಯಂತ ಸಣ್ಣ ವಯೋಮಾನದಲ್ಲಿಯೇ ಛಾಯಾಗ್ರಹಣ ವೃತ್ತಿಯಲ್ಲಿ ತೊಡಗಿ ಜೀವನದೂದ್ದಕ್ಕೂ ಛಾಯಾಗ್ರಹಣವನ್ನು ಮಾಡಿ ಇತ್ತೀಚೆಗಷ್ಟೇ ಕಣ್ಣಿನ ತಾಂತ್ರಕ ಕಾರಣದಿಂದ ವೃತ್ತಿಯಲ್ಲಿ ನಿರತರಾಗಿರಲಿಲ್ಲ, ಹೊಸಪೇಟೆ ತಾಲೂಕು ಪೋಟೊ ಹಾಗೂ ವಿಯೋಡಿಯೋಗ್ರಾಫರ್ಸ್ ಅಸೋಶಿಯೇಷನ್, ವಿಕಾಸ ಸೌಹಾರ್ದಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಚ.ಹಿರೇಮಠ, ವಿಕಾಸ ಸೇವಾ ಸಂಸ್ಥೆಯ ಅಧ್ಯಕ್ಷ ಅನಂತ ಜೋಶಿ, ಕೃತಿಕಾ ಪತ್ತಿನ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಲಾ ಸಿಬ್ಬಂದಿ, ವಿಕಾಸ ಯುವಕ ಮಂಡಳದ ಹಿರಿಯರಾದ ವಿ.ಶಂಕರಾಚಾರಿ ಪದಾಧಿಕಾರಿಗಳು ಸದಸ್ಯರು ಸೇರಿದಂತೆ ಅನೇಕರು ಹಿರಿಯ ಛಾಯಾಗ್ರಾಹಕ ಹುಲುಗಪ್ಪ ನಿಧನಕ್ಕೆ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿಕೋರಿ ಹಿರಿಯರ ಅಗಲಿಕೆಯ ನೋವು ಸಹಿಸಲು ಭಗವಂತ ಶಕ್ತಿ ನೀಡಲಿ ಎಂದು ಪ್ರಾಥರ್ಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 