ಹಿರಿಯ ಛಾಯಾಗ್ರಾಹಕ ಹುಲುಗಪ್ಪ ನಿಧನ
ಲೋಕದರ್ಶನ ವರದಿ
ಹೊಸಪೇಟೆ: ಹಿರಿಯ ಛಾಯಾಗ್ರಾಹಕ ಹುಲುಗಪ್ಪ(80) ವಿಧಿವಶರಾಗಿದ್ದಾರೆ. ಗುರುವಾರ ರಾತ್ರಿ ತಮ್ಮ ವಾಣಿಜ್ಯ ವ್ಯವಹಾರದಲ್ಲಿ ನಿರತರಾಗಿದ್ದಾಗ ಹೃದಯಾಘಾತಕ್ಕೆಗೊಳಗಾದ ಅವರು 4 ಸಹೋದರರು ಹಾಗೂ 4 ಸಹೋದರಿಯರನ್ನು ಹಾಗೂ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಅತ್ಯಂತ ಸಣ್ಣ ವಯೋಮಾನದಲ್ಲಿಯೇ ಛಾಯಾಗ್ರಹಣ ವೃತ್ತಿಯಲ್ಲಿ ತೊಡಗಿ ಜೀವನದೂದ್ದಕ್ಕೂ ಛಾಯಾಗ್ರಹಣವನ್ನು ಮಾಡಿ ಇತ್ತೀಚೆಗಷ್ಟೇ ಕಣ್ಣಿನ ತಾಂತ್ರಕ ಕಾರಣದಿಂದ ವೃತ್ತಿಯಲ್ಲಿ ನಿರತರಾಗಿರಲಿಲ್ಲ, ಹೊಸಪೇಟೆ ತಾಲೂಕು ಪೋಟೊ ಹಾಗೂ ವಿಯೋಡಿಯೋಗ್ರಾಫರ್ಸ್ ಅಸೋಶಿಯೇಷನ್, ವಿಕಾಸ ಸೌಹಾರ್ದಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಚ.ಹಿರೇಮಠ, ವಿಕಾಸ ಸೇವಾ ಸಂಸ್ಥೆಯ ಅಧ್ಯಕ್ಷ ಅನಂತ ಜೋಶಿ, ಕೃತಿಕಾ ಪತ್ತಿನ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಲಾ ಸಿಬ್ಬಂದಿ, ವಿಕಾಸ ಯುವಕ ಮಂಡಳದ ಹಿರಿಯರಾದ ವಿ.ಶಂಕರಾಚಾರಿ ಪದಾಧಿಕಾರಿಗಳು ಸದಸ್ಯರು ಸೇರಿದಂತೆ ಅನೇಕರು ಹಿರಿಯ ಛಾಯಾಗ್ರಾಹಕ ಹುಲುಗಪ್ಪ ನಿಧನಕ್ಕೆ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿಕೋರಿ ಹಿರಿಯರ ಅಗಲಿಕೆಯ ನೋವು ಸಹಿಸಲು ಭಗವಂತ ಶಕ್ತಿ ನೀಡಲಿ ಎಂದು ಪ್ರಾಥರ್ಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 