ಸೇವಾ ನಿವೃತ್ತಿ: ಡಾ. ಲಿಂಗರಾಜ ಡಿ. ಹೊರಕೇರಿಗೆ ಸನ್ಮಾನ
Service Retirement: Dr. Lingaraj D. Horakeri felicitated
ಹುಬ್ಬಳ್ಳಿ 29: ಕೆ.ಎಲ್.ಇ. ಸಂಸ್ಥೆಯಲ್ಲಿ ಸುದೀರ್ಘ 38 ವರ್ಷಗಳ ಕಾಲ ಶಿಕ್ಷಕರಾಗಿ, ಪ್ರಾಚಾರ್ಯರಾಗಿ ಅಮೋಘ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ಡಾ. ಲಿಂಗರಾಜ ಡಿ. ಹೊರಕೇರಿ, ಪಿ. ಸಿ. ಜಾಬಿನ್ ವಿಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಆಯೋಜಿಸಿದ್ದ ಹೃದಯ ಸ್ಪರ್ಶಿ ಸನ್ಮಾನ ಸಮಾರಂಭದಲ್ಲಿ ಕೆ.ಎಲ್.ಇ. ಸಂಸ್ಥೆಯ ಪಿ. ಸಿ. ಜಾಬಿನ್ ವಿಜ್ಞಾನ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ. ಲಿಂಗರಾಜ ಡಿ. ಹೊರಕೇರಿ ಅವರಿಗೆ ನಾಡಿನ ಹೆಸರಾಂತ ಲೇಖಕರು, ಸಾಹಿತಿಗಳು, ವಿಶ್ರಾಂತ ಪ್ರಾಚಾರ್ಯರು,ಗದಗ-ಕಾರಟಗಿ ಹಾಗೂ ವಚನ ಟಿ.ವಿ.ಯ ನೇತೃತ್ವ ವಹಿಸಿರುವ, ಸ್ನೇಹಿ ಜೀವಿ ಪ್ರೊ ಸಿದ್ದು ಯಾಪಲಪರವಿ ಅವರು ಶಾಲು, ಮಾಲಾರ್ಪಣೆ ಮಾಡಿ ಅತ್ಯಂತ ಆತ್ಮೀಯವಾಗಿ, ಪ್ರೀತಿಯಿಂದ ಗೌರವಿಸಿದರು.
ಗಣ್ಯರು, ಶಿಕ್ಷಕರು, ಸಹನಾ ಸುರೇಶ ಹೊರಕೇರಿ ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಪ್ರೊ ಎಸ್.ಎಂ. ಸಾತ್ಮಾರ, ಮುಂತಾದವರು ಇದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 