ಲಯನ್ಸ ಸಂಸ್ಥೆಯನ್ನು ಪ್ರಗತಿ ಪಥದತ್ತ ಮುನ್ನಡೆಸಲು ಸೇವಾ ಕಾರ್ಯ ವ್ಯಾಪ್ತಿ ಹೆಚ್ಚಿಸಬೇಕು: ಮಾಣೇಕ
Service scope should be increased to take Lions organization on the path of progress: Maneka
ಜಮಖಂಡಿ 24: ಲಯನ್ಸ ಸಂಸ್ಥೆಯನ್ನು ಪ್ರಗತಿ ಪಥದತ್ತ ಮುನ್ನಡೆಸಲು ಸೇವಾ ಕಾರ್ಯದ ವ್ಯಾಪ್ತಿಯನ್ನು ಗ್ರಾಮೀಣ ಭಾಗಗಳಲ್ಲಿ ಹೆಚ್ಚಿಸಬೇಕು, ನಮ್ಮಲ್ಲಿ ಲಭ್ಯವಿರುವ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಲಯನ್ಸ್ ಜಿಲ್ಲಾ ಗವರನ್ನರ್ ಮನೋಜ ಮಾಣೇಕ ಹೇಳಿದರು.
ನಗರದ ರಮಾ ನಿವಾಸದಲ್ಲಿ ನಡೆದ ಲಯನ್ಸ ಸಂಸ್ಥೆಯ ನಿರ್ದೇಶಕ ಮಂಡಳಿ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರವೀಣ ಮೈಗೂರ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡ ಸೇವಾ ಕಾರ್ಯಗಳ ಬಗ್ಗೆ ವರದಿ ನೀಡಿದರು.
ಲಯನ್ಸ ಅಧ್ಯಕ್ಷ ಚಿನ್ಮಯ ಜಿರಲಿ, ರಾಜಶೇಖರ ಹೊಸಟ್ಟಿ, ಸುನೀಲ ಮುರುಗೋಡ, ನಾಗೇಶ ಚಾಳಸೆ, ರಾಜೇಂದ್ರ ನಾಯಕ, ವಿಜಯ ಕಟಗಿ, ಪ್ರಕಾಶ ಚೌರಡ್ಡಿ, ಚಿದಾನಂದ ಚಟ್ಟೇರ, ಲತಾ ಚಾಳಸೆ, ಲಕ್ಮೀ ನಾಯಕ, ಸಂಗಮೇಶ ಕೌಜಲಗಿ, ಆನಂದ ಚೌಗಲಾ ಸೇರಿದಂತೆ ಇತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 