ಲಯನ್ಸ ಸಂಸ್ಥೆಯನ್ನು ಪ್ರಗತಿ ಪಥದತ್ತ ಮುನ್ನಡೆಸಲು ಸೇವಾ ಕಾರ್ಯ ವ್ಯಾಪ್ತಿ ಹೆಚ್ಚಿಸಬೇಕು: ಮಾಣೇಕ
Service scope should be increased to take Lions organization on the path of progress: Maneka
ಜಮಖಂಡಿ 24: ಲಯನ್ಸ ಸಂಸ್ಥೆಯನ್ನು ಪ್ರಗತಿ ಪಥದತ್ತ ಮುನ್ನಡೆಸಲು ಸೇವಾ ಕಾರ್ಯದ ವ್ಯಾಪ್ತಿಯನ್ನು ಗ್ರಾಮೀಣ ಭಾಗಗಳಲ್ಲಿ ಹೆಚ್ಚಿಸಬೇಕು, ನಮ್ಮಲ್ಲಿ ಲಭ್ಯವಿರುವ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಲಯನ್ಸ್ ಜಿಲ್ಲಾ ಗವರನ್ನರ್ ಮನೋಜ ಮಾಣೇಕ ಹೇಳಿದರು.
ನಗರದ ರಮಾ ನಿವಾಸದಲ್ಲಿ ನಡೆದ ಲಯನ್ಸ ಸಂಸ್ಥೆಯ ನಿರ್ದೇಶಕ ಮಂಡಳಿ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರವೀಣ ಮೈಗೂರ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡ ಸೇವಾ ಕಾರ್ಯಗಳ ಬಗ್ಗೆ ವರದಿ ನೀಡಿದರು.
ಲಯನ್ಸ ಅಧ್ಯಕ್ಷ ಚಿನ್ಮಯ ಜಿರಲಿ, ರಾಜಶೇಖರ ಹೊಸಟ್ಟಿ, ಸುನೀಲ ಮುರುಗೋಡ, ನಾಗೇಶ ಚಾಳಸೆ, ರಾಜೇಂದ್ರ ನಾಯಕ, ವಿಜಯ ಕಟಗಿ, ಪ್ರಕಾಶ ಚೌರಡ್ಡಿ, ಚಿದಾನಂದ ಚಟ್ಟೇರ, ಲತಾ ಚಾಳಸೆ, ಲಕ್ಮೀ ನಾಯಕ, ಸಂಗಮೇಶ ಕೌಜಲಗಿ, ಆನಂದ ಚೌಗಲಾ ಸೇರಿದಂತೆ ಇತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 