ರಾಷ್ಟ್ರ ಸೇವೆ ದೇವರ ಸೇವೆ: ಸಂಗಮೇಶ ಗುಜಗೊಂಡ
Serving the nation is serving God: Sangamesh Gujagonda
ಲೋಕದರ್ಶನ ವರದಿ
ಗುರ್ಲಾಪೂರ (27): ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ. ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಲಗಿ ಇವರು ಗುರ್ಲಾಪೂರ ಪಿಎಂ ಶಾಸಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದತ್ತು ಗ್ರಾಮವಾಗಿ ಪಡೆದು 7 ದಿನಗಳ ಕಾಲ ರಾಷ್ಟ್ರೀಯ ಸೇವಾಯೋಜನೆ ಶಿಬಿರದ ಉದ್ಘಾಟನೆ ಸಮಾರಂಭದ ಅತಿಥಿಗಳಾದ ಸಂಗಮೇಶ ಗುಜಗೊಂಡ ಸಾಹಿತಿಗಳು ಅವರು ರಾಷ್ಟ್ರೀಯ ಸೇವೆ ದೇವರಸೇವೆ ಸಾರ್ವಜನಿಕ ಸೇವೆ ಸಮಾಜಕ್ಕೆ ದಾರಿ ದೀಪವಾಗಬೇಕು. ಎಂದು ಹೇಳಿದರು.
ವಿದ್ಯಾರ್ಥಿಗಳು ಪ್ರತಿ ಪಲಾಕ್ಷ ಇಲ್ಲದೇ ಮಾಡುವ ಸೇವೆ ರಾಷ್ಟ್ರೀಯ ಸೇವೆಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ವೆಂಕಟೇಶ್ಸೋನ ವಾಲ್ಕರ. ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಎಲ್ಪಿನೇಮಗೌಡರ ಸಸಿಗೆ ನೀರು ಹಾಕುವ ಮುಖಾಂತರ ಉದ್ಘಾಟಿಸಿದರು. ಯುವ ದುರೀಣರಾದ ಸಿದ್ದುಗಡ್ಡೆಕಾರ ಡಾಽಽ ಎಂಕೆ ಕಂಕಣವಾಡಿ ಎಸ್ಎಂ ಹಳ್ಳುರ ಎಸ್ಬಿಮಾಲೋಜಿ ಆಯಬಿಮಾಳಿ ಮುಖ್ಯೋಪಾದಾಯರಾದ ಬಸವರಾಜ ಸಾಲಟ್ಟಿ ಉಪಸ್ಥಿತರಿದ್ದರು. ಡಾಽಽ ಎಲ್ಬಿ ಮನ್ನಾಪೂರ ಕಾರ್ಯಕ್ರಮ ನಿರೂಪಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 