ಚಿರತೆ ಸೆರೆಹಿಡಯಲು ಬೋನಿನ ಅಳವಡಿಕೆ
Setting a trap to capture a leopard
ಜಮಖಂಡಿ 09: ತಾಲೂಕಿನ ಕೆ,ಡಿ,ಜಂಬಗಿ ಚಿರತೆಯೊಂದು ನಾಯಿಮರಿ ಮತ್ತು ಆಡು ತಿಂದು ಹಾಕಿದ್ದು. ಚಿರತೆಯ ಹೆಜ್ಜೆಯ ಗುರುತು ಎಂದು ಖಚಿತ ಪಡಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನಿನ ವ್ಯವಸ್ಥೆಯನ್ನು ಮಾಡಲಾಗಿದೆ.
ಚಿರತೆ ಹೆಜ್ಜೆಗುರುತು ಪತ್ತೆಹಚ್ಚಿದ್ದು, ಗ್ರಾಮಸ್ಥರಲ್ಲಿ ಭೀತಿ ಮೂಡಿಸಿರುವ ಚಿರತೆಯ ಸೆರೆಗೆ ಆಯಕಟ್ಟಿನ ಸ್ಥಳದಲ್ಲಿ ಬೋನು ಅಳವಡಿಸಿ ಸೆರೆ ಹಿಡಿಯಲು ಸನ್ನದ್ಧವಾಗಿದೆ. ಚಿರತೆಯನ್ನು ಶೀಘ್ರದಲ್ಲಿಯೇ ಸೆರೆ ಹಿಡಿದು ಬೇರೆಡೆ ಸಾಗಿಸಲಾಗುವುದು. ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ತೋಟದ ವಸ್ತಿಯಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹಿಡಿಯಲು ಬೋನು ಅಳವಡಿಸಿದ್ದು, ಬೋನಿನಲ್ಲಿ ಒಂದು ನಾಯಿಯನ್ನು ಕೂಡಿ ಹಾಕಿರುವುದರಿಂದ ನಾಯಿ ತಿನ್ನಲು ಸ್ಥಳಕ್ಕೆ ಚಿರತೆ ಬರುತ್ತದೆ. ಆವಾಗ ಚಿರತೆಯನ್ನು ಹಿಡೆಯಲು ಸಾಧ್ಯ ಎಂದು ವಲಯ ಅರಣ್ಯ ಇಲಾಖೆ ಅಧಿಕಾರಿ ಕಿರಣ ದಾಸರೆಡ್ಡಿ ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 