ಸೇವಾ ಸಪ್ತಾಹ : ರೋಗಿಗಳಿಗೆ ಬಿಜೆಪಿ ಕಾರ್ಯಕರ್ತರಿಂದ ಹಣ್ಣು ಹಂಪಲು ವಿತರಣೆ
ನವದೆಹಲಿ, ಸೆ 14 ಬಿಜೆಪಿ ಕಾರ್ಯಕರ್ತರಿಂದ ಒಂದು ವಾರಗಳ ಕಾಲ ರೋಗಿಗಳಿಗೆ ಹಣ್ಣು - ಹಂಪಲು ವಿತರಿಸುವ ಸೇವಾ ಸಪ್ತಾಹ ದೇಶಾದ್ಯಂತ ಇಂದಿನಿಂದ ಆರಂಭವಾಗಿದೆ. ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ನೀಡುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದ್ದಾರೆ. ಇದೇ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಇಂದಿನಿಂದ 20 ನೇ ತಾರೀಖಿನವರೆಗೆ ಸೇವಾ ಸಪ್ತಾಹ ಆಚರಿಸಲು ನಿರ್ಧರಿಸಿದ್ದಾರೆ. ಅಲ್ಲದೇ ರಕ್ತದಾನ ಶಿಬಿರ, ಆರೋಗ್ಯ ಶಿಬಿರಗಳನ್ನೂ ಆಯೋಜಿಸಲಾಗಿದೆ, ಸ್ವಚ್ಛತಾ ಅಭಿಯಾನ, ಜಲ ಸಂರಕ್ಷಣೆ, ಏಕಬಳಕೆಯ ಪ್ಲಾಸ್ಟಿಕ್ ಹಾನಿ ಮೊದಲಾದ ವಿಷಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 