ಗುರ್ಲಾಪೂರದಲ್ಲಿ ಕಳ್ಳರ ಹಾವಳಿ: ಒಂದೇ ದಿನ ಏಳು ಮನೆಗೆ ಕನ್ನ
Seven houses robbed in one day in Gurlapur
ಗುರ್ಲಾಪೂರ 24: ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿರುವ ಗುರ್ಲಾಪೂರದಲ್ಲಿ ಒಂದೆ ದಿನ ಸುಮಾರು (7) ಎಳು ಮನೆಗಳಿಗೆ ಕಳ್ಳರು ಕಣ್ಣ ಹಾಕಿ ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿರುವದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಗ್ರಾಮದ ಯುವ ಧುರೀಣ ಅಶೋಕ ಗಾಣಿಗೇರ ಅವರು ಕಳ್ಳತನದ ಕುರಿತು ಮೂಡಲಗಿ ಪೂಲೀಸ ಠಾಣೆಗೆ ಸುದ್ದಿ ತಿಳಿಸಿದರು. ನಂತರ ಗ್ರಾಮಕ್ಕೆ ಕ್ರೈಮ ವಿಭಾಗದ ಅಧಿಕಾರಿಗಳು ಆಗಮಿಸಿ ಕಳ್ಳತನವಾದ ಮನೆೆಗಳ ಮಾಲಿಕರರಾದ ಮಹಾದೇವಿ ಕೌಜಲಗಿ, ಬಸವರಾಜ ಯರಜರವಿ(ಬಳೆಗಾರ), ಮಹಾಲಿಂಗಯ್ಯಾ ಜಡಿ, ಬದ್ರಿನಾಥ ಕಂಬಾರ, ಶಿವಲಿಂಗಪ್ಪ ಮುಗಳಖೋಡ, ಪ್ರಸನ್ನ ಹಿರೇಮಠ ಅವರನ್ನು ಭೆಟ್ಟಿ ಮಾಡಿ ಕಳುವಾದ ವಸ್ತುಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ತನಿಖೆ ಮಾಡಲಾಗುವದು ಹಾಗೆ ಗ್ರಾಮಕ್ಕೆ ಅಪರಿಚಿತರು ಆಗಮಸಿದರೆ ಅವರ ಮಾಹಿತಿಯನ್ನು ನಮ್ಮ ಇಲಾಖೆಗೆ ತಿಳಿಸಬೇಕು ಎಂದು ತಿಳಿಸಿದರು.
ಡಾ. ಪಿ ಎಮ್ ಹಿರೇಮಠ, ಅಶೋಕ ಗಾಣಿಗೇರ, ಈರಯ್ಯಾ ಜಡಿ, ಬಸವರಾಜ ಬಳೆಗಾರ, ಮಹಾತೆಂಶ ಜಕಾತಿ, ಜಯಪ್ರಾಶ ಗಾಣಿಗೇರ, ರಮೇಶ ನೇಮಗೌಡರ, ಶಂಕರ ಮುಗಳಖೊಡ, ಶಿವಾನಂದ ಮರಾಠೆ, ಹಾಗೂ ಮಹಿಳೆಯರು ಪೊಲೀಸ್ ಅಧಿಕಾರಿಗಳಿಗೆ ರಾತ್ರಿ ವೇಳೆ ಪೊಲೀಸರು ಗಸ್ತು ಹಾಕುವದರಿಂದ ಕಳ್ಳಕಾಕರ ಹಾವಳಿ ಆಗುವದನ್ನು ತಡೆಯಬಹುದು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 