ರಾಷ್ಟ್ರೀಯ ಏಳನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
Seventh round of national foot-and-mouth disease vaccination program launched
ಗದಗ 26 : ಗದಗ ತಾಲ್ಲೂಕಿನಲ್ಲಿ ಎಪ್ರೀಲ್ 26 ರಿಂದ ಜೂನ 6 ರವರಗೆ ರಾಷ್ಟ್ರೀಯ ಏಳನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದಿ. 26 ರಂದು ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಗೋಪೂಜೆ ಮುಖಾಂತರ ತಾಲ್ಲೂಕಿನ ಏಳನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ತುಳಸಾ .ಎಸ್, ತಿಮ್ಮನಗೌಡ್ರು ಮತ್ತು ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷ ರವಿ.ಎಂ.ಮೂಲಿಮನಿ ಇವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮದ ರೈತರು ಹಿರಿಯರು ಉಪಸ್ಥಿತರಿದ್ದರು, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಚ್. ನಾಗರಾಜ ನಾಯಕ, ಡಾ.ಹೀರಾಲಾಲ್.ಎಸ್. ಜನಗಿ, ಡಾ.ಜಗದೇಶ .ಎಸ್. ಮಟ್ಟಿ, ಡಾ. ವಿದ್ಯಾ.ಎಮ್ ಕಾಂತಿ, ಬಿ.ಟಿ, ಅರಕೇರಿ ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಗೂ ಪಶು ಸಖಿಯರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 