ದಾಖಲೆ ಇಲ್ಲದ ವಿವಿಧ ಬಟ್ಟೆಗಳ ವಶ
ಸಿದ್ದಾಪುರ: ತಾಲೂಕಿನ ಕವಂಚೂರು ಚೆಕ್ಪೋಸ್ಟ್ನಲ್ಲಿ ಗುರುವಾರ ಬೈಕ್ ಮೇಲೆ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ಅರವತ್ತು ಸಾವಿರರೂ. ಮೌಲ್ಯದ ಸೀರೆ, ಚೂಡಿದಾರ ಸೇರಿದಂತೆ ವಿವಿಧ ಬಟ್ಟೆಗಳನ್ನು ಉತ್ತರಪ್ರದೇಶದ ಅಜಿತಕುಮಾರ ಎನ್ನುವವರಿಂದ ವಶಪಡಿಸಿಕೊಳ್ಳಲಾಗಿದೆ ಚುನಾವಣಾ ಸ್ಕಾಡ್ನ ಮುಖ್ಯಸ್ಥ ದಿನೇಶ ಡಿ.ಎ.ಕಾರ್ಯಚರಣೆಯ ನೇತೃತ್ವವಹಿಸಿದ್ದರು ಎಂದು ತಿಳಿಸಿದ್ದಾರೆ.
ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಬೆಂಗಳೂರಿನಿಂದ -ಶಿರಸಿಗೆ ಹೋಗುವ ಸಾರಿಗೆ ಇಲಾಖೆಯ ಬಸ್ನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ನಲವತ್ತು ಸಾವಿರ ರೂ. ಮೌಲ್ಯದ ಉಮಾಗೋಲ್ಡ್ ಬಂಗಾರವನ್ನು ಶಿರಸಿ ಗಾಂಧೀನಗರ ನಿವಾಸಿ ಮಂಜುನಾಥ ಅಣ್ವೇಕರ್ ಎನ್ನುವವರಿಂದ ವಶಪಡಿಸಿಕೊಳ್ಳಲಾಗಿದೆ ಸ್ಕಾಡ್ನ ಮಂಗೇಶ ನಾಯ್ಕ, ನಟರಾಜ ಈ ಕಾಯರ್ಾಚರಣೆಯನ್ನು ನಡೆಸಿದ್ದಾರೆ ಎಂದು ಉಪತಹಸೀಲ್ದಾರ ಡಿ.ಆರ್.ಬೆಳ್ಳಿಮನೆ ತಿಳಿಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 