ದಾಖಲೆ ಇಲ್ಲದ ವಿವಿಧ ಬಟ್ಟೆಗಳ ವಶ
ಸಿದ್ದಾಪುರ: ತಾಲೂಕಿನ ಕವಂಚೂರು ಚೆಕ್ಪೋಸ್ಟ್ನಲ್ಲಿ ಗುರುವಾರ ಬೈಕ್ ಮೇಲೆ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ಅರವತ್ತು ಸಾವಿರರೂ. ಮೌಲ್ಯದ ಸೀರೆ, ಚೂಡಿದಾರ ಸೇರಿದಂತೆ ವಿವಿಧ ಬಟ್ಟೆಗಳನ್ನು ಉತ್ತರಪ್ರದೇಶದ ಅಜಿತಕುಮಾರ ಎನ್ನುವವರಿಂದ ವಶಪಡಿಸಿಕೊಳ್ಳಲಾಗಿದೆ ಚುನಾವಣಾ ಸ್ಕಾಡ್ನ ಮುಖ್ಯಸ್ಥ ದಿನೇಶ ಡಿ.ಎ.ಕಾರ್ಯಚರಣೆಯ ನೇತೃತ್ವವಹಿಸಿದ್ದರು ಎಂದು ತಿಳಿಸಿದ್ದಾರೆ.
ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಬೆಂಗಳೂರಿನಿಂದ -ಶಿರಸಿಗೆ ಹೋಗುವ ಸಾರಿಗೆ ಇಲಾಖೆಯ ಬಸ್ನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ನಲವತ್ತು ಸಾವಿರ ರೂ. ಮೌಲ್ಯದ ಉಮಾಗೋಲ್ಡ್ ಬಂಗಾರವನ್ನು ಶಿರಸಿ ಗಾಂಧೀನಗರ ನಿವಾಸಿ ಮಂಜುನಾಥ ಅಣ್ವೇಕರ್ ಎನ್ನುವವರಿಂದ ವಶಪಡಿಸಿಕೊಳ್ಳಲಾಗಿದೆ ಸ್ಕಾಡ್ನ ಮಂಗೇಶ ನಾಯ್ಕ, ನಟರಾಜ ಈ ಕಾಯರ್ಾಚರಣೆಯನ್ನು ನಡೆಸಿದ್ದಾರೆ ಎಂದು ಉಪತಹಸೀಲ್ದಾರ ಡಿ.ಆರ್.ಬೆಳ್ಳಿಮನೆ ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 