ದಾಖಲೆ ಇಲ್ಲದ ವಿವಿಧ ಬಟ್ಟೆಗಳ ವಶ
ಸಿದ್ದಾಪುರ: ತಾಲೂಕಿನ ಕವಂಚೂರು ಚೆಕ್ಪೋಸ್ಟ್ನಲ್ಲಿ ಗುರುವಾರ ಬೈಕ್ ಮೇಲೆ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ಅರವತ್ತು ಸಾವಿರರೂ. ಮೌಲ್ಯದ ಸೀರೆ, ಚೂಡಿದಾರ ಸೇರಿದಂತೆ ವಿವಿಧ ಬಟ್ಟೆಗಳನ್ನು ಉತ್ತರಪ್ರದೇಶದ ಅಜಿತಕುಮಾರ ಎನ್ನುವವರಿಂದ ವಶಪಡಿಸಿಕೊಳ್ಳಲಾಗಿದೆ ಚುನಾವಣಾ ಸ್ಕಾಡ್ನ ಮುಖ್ಯಸ್ಥ ದಿನೇಶ ಡಿ.ಎ.ಕಾರ್ಯಚರಣೆಯ ನೇತೃತ್ವವಹಿಸಿದ್ದರು ಎಂದು ತಿಳಿಸಿದ್ದಾರೆ.
ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಬೆಂಗಳೂರಿನಿಂದ -ಶಿರಸಿಗೆ ಹೋಗುವ ಸಾರಿಗೆ ಇಲಾಖೆಯ ಬಸ್ನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ನಲವತ್ತು ಸಾವಿರ ರೂ. ಮೌಲ್ಯದ ಉಮಾಗೋಲ್ಡ್ ಬಂಗಾರವನ್ನು ಶಿರಸಿ ಗಾಂಧೀನಗರ ನಿವಾಸಿ ಮಂಜುನಾಥ ಅಣ್ವೇಕರ್ ಎನ್ನುವವರಿಂದ ವಶಪಡಿಸಿಕೊಳ್ಳಲಾಗಿದೆ ಸ್ಕಾಡ್ನ ಮಂಗೇಶ ನಾಯ್ಕ, ನಟರಾಜ ಈ ಕಾಯರ್ಾಚರಣೆಯನ್ನು ನಡೆಸಿದ್ದಾರೆ ಎಂದು ಉಪತಹಸೀಲ್ದಾರ ಡಿ.ಆರ್.ಬೆಳ್ಳಿಮನೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 