ಶಹಜಾನಸಾಬ ಅಧ್ಯಕ್ಷರ ಆಯ್ಕೆ
ಲೋಕದರ್ಶನವರದಿ
ಬ್ಯಾಡಗಿ: ಸ್ಥಳೀಯ ಸಮಾಜ ಸೇವಕ ಶಹಜಾನಸಾಬ ದಸ್ತಗಿರಿಸಾಬ ಕಲ್ಲೇಬಾಯಿ ಅವರನ್ನು ತಾಲೂಕಾ ಜೆಡಿಎಸ್ ಶಹರ ಘಟಕದ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮೋಹನ ಬಿನ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮಹತ್ವವಾದ ಹುದ್ದೆಯನ್ನು ವಹಿಸಿಕೊಂಡು ಪಟ್ಟಣದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವಂತೆ ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷ ಅಶೋಕ ಬೇವಿನಮರದ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 