ಶಕುಂತಲಾ ಹಿರೇಮಠ ನಿಧನ
Shakuntala Hiremath passes away
ತಾಂಬಾ 17: ಗ್ರಾಮದ ಪಿಕೆಪಿಎಸ್ ನಿರ್ದೇಶಕರಾದ ಶಕುಂತಲಾ ಶಿವಲಿಂಗಯ್ಯ (80) ಜ.17ರಂದು ನಿಧನರಾದರು.
ಮೃತರಿಗೆ ಶ್ರೀ ಸಂಗನಬಸವೇಶ್ವರ ಪ್ರೌಢಶಾಲೆಯ ಶಿಕ್ಷಕರಾದ ಜಿ.ಎಸ್.ಹಿರೇಮಠ ಸೇರಿದಂತೆ ಮೂವರು ಪುತ್ರರು ಹಾಗೂ ಅಪಾರ ಬಂಧು ಬಳಗ ವಿದೆ.
ಸಂತಾಪ: ಮೃತರಿಗೆ ಸಂಸದ ರಮೇಶ ಜಿಗಜಿಣಗಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಸಿಂದಗಿ ಶಾಸಕ ಅಶೋಕ ಮನಗೂಳಿ, ಗ್ರಾಮದ ಕಸಾಪ ಅಧ್ಯಕ್ಷ ಲಕ್ಷ್ಮಣ ಹಿರೇಕುರಬರ ಸಂತಾಪ ಸೂಚಿಸಿದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 