ಶಕುಂತಲಾ ಹಿರೇಮಠ ನಿಧನ
Shakuntala Hiremath passes away
ತಾಂಬಾ 17: ಗ್ರಾಮದ ಪಿಕೆಪಿಎಸ್ ನಿರ್ದೇಶಕರಾದ ಶಕುಂತಲಾ ಶಿವಲಿಂಗಯ್ಯ (80) ಜ.17ರಂದು ನಿಧನರಾದರು.
ಮೃತರಿಗೆ ಶ್ರೀ ಸಂಗನಬಸವೇಶ್ವರ ಪ್ರೌಢಶಾಲೆಯ ಶಿಕ್ಷಕರಾದ ಜಿ.ಎಸ್.ಹಿರೇಮಠ ಸೇರಿದಂತೆ ಮೂವರು ಪುತ್ರರು ಹಾಗೂ ಅಪಾರ ಬಂಧು ಬಳಗ ವಿದೆ.
ಸಂತಾಪ: ಮೃತರಿಗೆ ಸಂಸದ ರಮೇಶ ಜಿಗಜಿಣಗಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಸಿಂದಗಿ ಶಾಸಕ ಅಶೋಕ ಮನಗೂಳಿ, ಗ್ರಾಮದ ಕಸಾಪ ಅಧ್ಯಕ್ಷ ಲಕ್ಷ್ಮಣ ಹಿರೇಕುರಬರ ಸಂತಾಪ ಸೂಚಿಸಿದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 