ಶಂಕರಾಚಾರ್ಯರ ಜಯಂತ್ಯೋತ್ಸವ
Shankaracharya's birth anniversary
ಶಂಕರಾಚಾರ್ಯರ ಜಯಂತ್ಯೋತ್ಸವ
ಕುಕನೂರು 02: ಶುಕ್ರವಾರ ದಂದು ಕುಕನೂರು ಪಟ್ಟಣದ ತಹಶೀಲ್ದಾರ್ ಕಾರ್ಯಲಯದಲ್ಲಿ ಶ್ರೀಮದ್ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತ್ಯೋತ್ಸವವನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಪೂಜೆಯನ್ನು ಸಮರ್ಥಿಸಿ ಆಚರಿಸಲಾಯಿತು.ಶಂಕರಾಚಾರ್ಯರ ಜಯಂತಿ ಈ ಸಂದರ್ಭದಲ್ಲಿ ಉಪಾತಸಿಲ್ದಾರ್ ಬಸವರಾಜ ಮಡಿವಾಳರ, ಸುರೇಶ ಬಾಲೆಹೊಸೂರು ಸಿರಸ್ತೆದಾರರು, ಮಹಮ್ಮದ್ ಮುಸ್ತಫ ಸಿರಸ್ತೆದಾರರು ಕೆ. ಬಸವರಾಜ, ಅನಿಲ್, ಗೀರೀಶ, ಪ್ರಕಾಶ, ಶರಣಪ್ಪ ಹಳ್ಳಿ, ಲಕ್ಷ್ಮಪ್ಪ, ಬಿ. ಆರ್. ತಾಸಿನ್, ಎ ಕೆ ದೀಕ್ಷಿತ, ದರ್ಶನ ಮಾಲಿಪಾಟೀಲ, ಗುರುದತ ಕುಲಕರ್ಣಿ , ಇತರರು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 