ಶಂಕರಾಚಾರ್ಯರ ಜಯಂತ್ಯೋತ್ಸವ
Shankaracharya's birth anniversary
ಶಂಕರಾಚಾರ್ಯರ ಜಯಂತ್ಯೋತ್ಸವ
ಕುಕನೂರು 02: ಶುಕ್ರವಾರ ದಂದು ಕುಕನೂರು ಪಟ್ಟಣದ ತಹಶೀಲ್ದಾರ್ ಕಾರ್ಯಲಯದಲ್ಲಿ ಶ್ರೀಮದ್ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತ್ಯೋತ್ಸವವನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಪೂಜೆಯನ್ನು ಸಮರ್ಥಿಸಿ ಆಚರಿಸಲಾಯಿತು.ಶಂಕರಾಚಾರ್ಯರ ಜಯಂತಿ ಈ ಸಂದರ್ಭದಲ್ಲಿ ಉಪಾತಸಿಲ್ದಾರ್ ಬಸವರಾಜ ಮಡಿವಾಳರ, ಸುರೇಶ ಬಾಲೆಹೊಸೂರು ಸಿರಸ್ತೆದಾರರು, ಮಹಮ್ಮದ್ ಮುಸ್ತಫ ಸಿರಸ್ತೆದಾರರು ಕೆ. ಬಸವರಾಜ, ಅನಿಲ್, ಗೀರೀಶ, ಪ್ರಕಾಶ, ಶರಣಪ್ಪ ಹಳ್ಳಿ, ಲಕ್ಷ್ಮಪ್ಪ, ಬಿ. ಆರ್. ತಾಸಿನ್, ಎ ಕೆ ದೀಕ್ಷಿತ, ದರ್ಶನ ಮಾಲಿಪಾಟೀಲ, ಗುರುದತ ಕುಲಕರ್ಣಿ , ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 