ಶಂಕರಾಚಾರ್ಯರ ಜಯಂತ್ಯೋತ್ಸವ
Shankaracharya's birth anniversary
ಶಂಕರಾಚಾರ್ಯರ ಜಯಂತ್ಯೋತ್ಸವ
ಕುಕನೂರು 02: ಶುಕ್ರವಾರ ದಂದು ಕುಕನೂರು ಪಟ್ಟಣದ ತಹಶೀಲ್ದಾರ್ ಕಾರ್ಯಲಯದಲ್ಲಿ ಶ್ರೀಮದ್ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತ್ಯೋತ್ಸವವನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಪೂಜೆಯನ್ನು ಸಮರ್ಥಿಸಿ ಆಚರಿಸಲಾಯಿತು.ಶಂಕರಾಚಾರ್ಯರ ಜಯಂತಿ ಈ ಸಂದರ್ಭದಲ್ಲಿ ಉಪಾತಸಿಲ್ದಾರ್ ಬಸವರಾಜ ಮಡಿವಾಳರ, ಸುರೇಶ ಬಾಲೆಹೊಸೂರು ಸಿರಸ್ತೆದಾರರು, ಮಹಮ್ಮದ್ ಮುಸ್ತಫ ಸಿರಸ್ತೆದಾರರು ಕೆ. ಬಸವರಾಜ, ಅನಿಲ್, ಗೀರೀಶ, ಪ್ರಕಾಶ, ಶರಣಪ್ಪ ಹಳ್ಳಿ, ಲಕ್ಷ್ಮಪ್ಪ, ಬಿ. ಆರ್. ತಾಸಿನ್, ಎ ಕೆ ದೀಕ್ಷಿತ, ದರ್ಶನ ಮಾಲಿಪಾಟೀಲ, ಗುರುದತ ಕುಲಕರ್ಣಿ , ಇತರರು ಇದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 