ಶಂಕರಗೌಡ ಒಡೆಯರ್ ನಿಧನ
Shankaragowda Wodeyar passes away
ಹೂವಿನ ಹಡಗಲಿ 04: ತಾಲೂಕಿನ ಮೈಲಾರ ಗ್ರಾಮದ ನಿವೃತ್ತ ಪ್ರೌಢಶಾಲಾ ಮುಖ್ಯ ಗುರುಗಳಾದ ಶಂಕರಗೌಡ ಒಡೆಯರ್ (73 ವರ್ಷ) ಸೋಮವಾರ ರಾತ್ರಿ 11:00 ಗಂಟೆಗೆ ಶಿವಾಧೀನರಾಗಿರುತ್ತಾರೆ. ಮೃತರು ಪತ್ನಿ,ಪುತ್ರ,ಇಬ್ಬರು ಪುತ್ರಿಯರನ್ನು ಬಿಟ್ಟಾಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಬೆಳಿಗ್ಗ್ಗೆ10 ಗಂಟೆಗೆ ಸ್ವಗ್ರಾಮ ಮೈಲಾರದಲ್ಲಿ ನೆರವೇರಿಸಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 