ಶಂಕರಗೌಡ ಒಡೆಯರ್ ನಿಧನ
Shankaragowda Wodeyar passes away
ಹೂವಿನ ಹಡಗಲಿ 04: ತಾಲೂಕಿನ ಮೈಲಾರ ಗ್ರಾಮದ ನಿವೃತ್ತ ಪ್ರೌಢಶಾಲಾ ಮುಖ್ಯ ಗುರುಗಳಾದ ಶಂಕರಗೌಡ ಒಡೆಯರ್ (73 ವರ್ಷ) ಸೋಮವಾರ ರಾತ್ರಿ 11:00 ಗಂಟೆಗೆ ಶಿವಾಧೀನರಾಗಿರುತ್ತಾರೆ. ಮೃತರು ಪತ್ನಿ,ಪುತ್ರ,ಇಬ್ಬರು ಪುತ್ರಿಯರನ್ನು ಬಿಟ್ಟಾಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಬೆಳಿಗ್ಗ್ಗೆ10 ಗಂಟೆಗೆ ಸ್ವಗ್ರಾಮ ಮೈಲಾರದಲ್ಲಿ ನೆರವೇರಿಸಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 