ಶರದ್ ಪವಾರ್ ಗೆ ಡಾಕ್ಟರೇಟ್ ನೀಡಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠಾವಾಡ ವಿಶ್ವವಿದ್ಯಾಲಯ ನಿರ್ಧಾರ
ಔರಂಗಾಬಾದ್, ಫೆ 5, ಎನ್ ಸಿ ಪಿ ಪರಮೋಚ್ಛ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠಾವಾಡ ( ಬಿಎಎಂಯು) ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯರು ನಿರ್ಧರಿಸಿದ್ದಾರೆ. ವಿಶ್ವವಿದ್ಯಾಲಯದ ಕುಲಪತಿ ಡಾ. ಪ್ರಮೋದ್ ಯಿಯೋಲೆ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ, ಸದಸ್ಯ ಡಾ. ನರೇಂದ್ರ ಕಾಳೆ ಮಂಡಿಸಿದ ಪ್ರಸ್ತಾವನೆಗೆ ಒಮ್ಮತದ ಅನುಮೋದನೆ ನೀಡಲಾಯಿತು.ಮಾರ್ಚ್ 13 ರಂದು ನಡೆಯಲಿರುವ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರ ಮುಂದೆ ಪ್ರಸ್ತಾವನೆ ಇರಿಸಲಾಗುತ್ತದೆ. ಸೆನೆಟ್ ಅನುಮೋದನೆ ನೀಡಿದ ನಂತರ ಪ್ರಸ್ತಾವನೆಯನ್ನು ಅಂತಿಮ ಅನುಮೋದನೆಗಾಗಿ ರಾಜ್ಯದ ವಿಶ್ವವಿದ್ಯಾಲಯಗಳ ಕಲಾಧಿಪತಿಗಳಾಗಿರುವ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ರವಾನಿಸಲಾಗುವುದು ಎಂದು ವಿವಿ ಮೂಲಗಳು ಹೇಳಿವೆ.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 