ಶರಣ ಶ್ರೇಷ್ಠ ಹಡಪದ ಅಪ್ಪಣ್ಣ ಜಯಂತಿ
Sharan Shrestha Hadapada Appanna Jayanti:Talikoti News
ತಾಳಿಕೋಟಿ 12: ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಬಾಲಕಿಯರ ಪ್ರೌಢಶಾಲೆಯಲ್ಲಿ ಇಂದು ಶರಣಶ್ರೇಷ್ಟ ಹಡಪದ ಅಪ್ಪಣ್ಣ ಜಯಂತಿ ಆಚರಿಸಿದರು. ಶಿಕ್ಷಕಿ ಪಿ.ಬಿ.ದೇಶಮುಖ ಅಪ್ಪಣ್ಣ ನವರ ಕುರಿತು ಮಾತನಾಡಿದರು ಅಧ್ಯಕ್ಷತೆಯನ್ನು ಮುಖ್ಯಾಧ್ಯಾಪಕ ಡಾ.ಅನಿಲಕುಮಾರ ವಹಿಸಿದ್ದರು. ಶಿಕ್ಷಕರಾದ ಎಮ್.ಎಮ್.ಕಾಂಬಳೆ, ಪಿ.ಪಿ.ಬಸರಕೋಡ, ಎಮ್.ವಾಯ್.ಕೇಸರಿ, ಪಿ.ಎಮ್.ಬೆಳಗಲ್ಲ, ಸಹನಾ ಕಶೆಟ್ಟಿ, ಮರೆಪ್ಪ ಚಲವಾದಿ ಹರೀಶ ಮತ್ತು ಬಿ.ಈಡಿ. ಪ್ರಶಿಕ್ಷಣಾರ್ಥಿಗಳು, ವಿದ್ಯಾರ್ಥಿನಿಯರು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 