ಶರಣ ಶ್ರೇಷ್ಠ ಹಡಪದ ಅಪ್ಪಣ್ಣ ಜಯಂತಿ
Sharan Shrestha Hadapada Appanna Jayanti:Talikoti News
ತಾಳಿಕೋಟಿ 12: ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಬಾಲಕಿಯರ ಪ್ರೌಢಶಾಲೆಯಲ್ಲಿ ಇಂದು ಶರಣಶ್ರೇಷ್ಟ ಹಡಪದ ಅಪ್ಪಣ್ಣ ಜಯಂತಿ ಆಚರಿಸಿದರು. ಶಿಕ್ಷಕಿ ಪಿ.ಬಿ.ದೇಶಮುಖ ಅಪ್ಪಣ್ಣ ನವರ ಕುರಿತು ಮಾತನಾಡಿದರು ಅಧ್ಯಕ್ಷತೆಯನ್ನು ಮುಖ್ಯಾಧ್ಯಾಪಕ ಡಾ.ಅನಿಲಕುಮಾರ ವಹಿಸಿದ್ದರು. ಶಿಕ್ಷಕರಾದ ಎಮ್.ಎಮ್.ಕಾಂಬಳೆ, ಪಿ.ಪಿ.ಬಸರಕೋಡ, ಎಮ್.ವಾಯ್.ಕೇಸರಿ, ಪಿ.ಎಮ್.ಬೆಳಗಲ್ಲ, ಸಹನಾ ಕಶೆಟ್ಟಿ, ಮರೆಪ್ಪ ಚಲವಾದಿ ಹರೀಶ ಮತ್ತು ಬಿ.ಈಡಿ. ಪ್ರಶಿಕ್ಷಣಾರ್ಥಿಗಳು, ವಿದ್ಯಾರ್ಥಿನಿಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 