ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ ನಮ್ಮೆಲ್ಲರಿಗೂ ಪ್ರೇರಣೆ: ಉಷಾದೇವಿ ಹಿರೇಮಠ
Shastri's simplicity and honesty are an inspiration to all of us: Ushadevi Hiremath
ಯಲಬುರ್ಗಾ 04: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪ್ರಾಚಾರ್ಯರಾದ ಉಷಾದೇವಿ ಹಿರೇಮಠ ಪೂಜೆ ನೆರವೇರಿಸಿ ಬಳಿಕ ಮಾತನಾಡಿದರು.
“ಮೇರು ವ್ಯಕ್ತಿತ್ವವನ್ನು ಹೊಂದಿರುವ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸೆ, ಶಿಸ್ತು, ಸ್ವಚ್ಛತೆಗೆ ಪ್ರಾಶಸ್ತ್ರ ನೀಡದರು. ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ, ಧೈರ್ಯದಂತಹ ಆದರ್ಶ ಗುಣಗಳು ನಮ್ಮೆಲ್ಲರಿಗೂ ಪ್ರೇರಣೆ ಇದ್ದಂತೆ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಬಸವರಾಜ.ಎಸ್.ಎಂ, ಉಪನ್ಯಾಸಕ ಯುವ ಸೊಪ್ಪಿಮಠ, ಸೋಮಶೇಖರ್ ಯು, ರಾಜು, ಸಿಬ್ಬಂದಿ ಮಾರುತಿ, ಪೂರ್ಣಿಮ ಪಾಟೀಲ್, ಜುಮಣ್ಣ, ಅಶೋಕ್, ಮಲ್ಲಿಕಾರ್ಜುನ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 