ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ ನಮ್ಮೆಲ್ಲರಿಗೂ ಪ್ರೇರಣೆ: ಉಷಾದೇವಿ ಹಿರೇಮಠ
Shastri's simplicity and honesty are an inspiration to all of us: Ushadevi Hiremath
ಯಲಬುರ್ಗಾ 04: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪ್ರಾಚಾರ್ಯರಾದ ಉಷಾದೇವಿ ಹಿರೇಮಠ ಪೂಜೆ ನೆರವೇರಿಸಿ ಬಳಿಕ ಮಾತನಾಡಿದರು.
“ಮೇರು ವ್ಯಕ್ತಿತ್ವವನ್ನು ಹೊಂದಿರುವ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸೆ, ಶಿಸ್ತು, ಸ್ವಚ್ಛತೆಗೆ ಪ್ರಾಶಸ್ತ್ರ ನೀಡದರು. ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ, ಧೈರ್ಯದಂತಹ ಆದರ್ಶ ಗುಣಗಳು ನಮ್ಮೆಲ್ಲರಿಗೂ ಪ್ರೇರಣೆ ಇದ್ದಂತೆ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಬಸವರಾಜ.ಎಸ್.ಎಂ, ಉಪನ್ಯಾಸಕ ಯುವ ಸೊಪ್ಪಿಮಠ, ಸೋಮಶೇಖರ್ ಯು, ರಾಜು, ಸಿಬ್ಬಂದಿ ಮಾರುತಿ, ಪೂರ್ಣಿಮ ಪಾಟೀಲ್, ಜುಮಣ್ಣ, ಅಶೋಕ್, ಮಲ್ಲಿಕಾರ್ಜುನ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ 