ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ ನಮ್ಮೆಲ್ಲರಿಗೂ ಪ್ರೇರಣೆ: ಉಷಾದೇವಿ ಹಿರೇಮಠ
Shastri's simplicity and honesty are an inspiration to all of us: Ushadevi Hiremath
ಯಲಬುರ್ಗಾ 04: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪ್ರಾಚಾರ್ಯರಾದ ಉಷಾದೇವಿ ಹಿರೇಮಠ ಪೂಜೆ ನೆರವೇರಿಸಿ ಬಳಿಕ ಮಾತನಾಡಿದರು.
“ಮೇರು ವ್ಯಕ್ತಿತ್ವವನ್ನು ಹೊಂದಿರುವ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸೆ, ಶಿಸ್ತು, ಸ್ವಚ್ಛತೆಗೆ ಪ್ರಾಶಸ್ತ್ರ ನೀಡದರು. ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ, ಧೈರ್ಯದಂತಹ ಆದರ್ಶ ಗುಣಗಳು ನಮ್ಮೆಲ್ಲರಿಗೂ ಪ್ರೇರಣೆ ಇದ್ದಂತೆ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಬಸವರಾಜ.ಎಸ್.ಎಂ, ಉಪನ್ಯಾಸಕ ಯುವ ಸೊಪ್ಪಿಮಠ, ಸೋಮಶೇಖರ್ ಯು, ರಾಜು, ಸಿಬ್ಬಂದಿ ಮಾರುತಿ, ಪೂರ್ಣಿಮ ಪಾಟೀಲ್, ಜುಮಣ್ಣ, ಅಶೋಕ್, ಮಲ್ಲಿಕಾರ್ಜುನ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 