ಶೇಡಬಾಳ:ಕೊಲೆ ಆರೋಪಿ ಬಂಧನ
Shedabala: Murder suspect arrested
ಕಾಗವಾಡ, 25 ; ತಾಲ್ಲೂಕಿನ ಶೇಡಬಾಳ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ಅದೆ ಊರಿನ ಶಶಿಕಾಂತ ಕಾಂಬಳೆ ಎನ್ನುವ ವ್ಯಕ್ತಿ ಶವ ಕೊಲೆಯಾದ ಸ್ಥಿತಿಯಲ್ಲಿ ದಿ.20 ರಂದು ಪತ್ತೆಯಾಗಿತ್ತು ಈ ಕುರಿತು ಆತನ ಪುತ್ರ ರಾಹುಲ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ದೂರಿನ ಆದರದಲ್ಲಿ ತನಿಖೆ ಕೈಗೊಂಡ ಕಾಗವಾಡ ಪೋಲಿಸರು ಶೇಡಬಾಳ ಪಟ್ಟಣದ ಪೈಮೂದ್ದಿನ ಮೌಲಾಸಾಬ ಜಮಾದರ (45) ಎಂಬ ವ್ಯಕ್ತಿ ಹಣಕಾಸಿನ ವಿಚಾರವಾಗಿ ಶಶಿಕಾಂತ ಕಾಂಬಳೆಯನ್ನು ಕೊಲೆ ಮಾಡಿರುವುದಾಗಿ ತಪ್ಪೋಪಿಕೊಂಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ. ಕೆಲವೆ ದಿನಗಳಲ್ಲಿ ತನಿಖೆ ಮಾಡಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 