ಶೇಡಬಾಳ:ಕೊಲೆ ಆರೋಪಿ ಬಂಧನ
Shedabala: Murder suspect arrested
ಕಾಗವಾಡ, 25 ; ತಾಲ್ಲೂಕಿನ ಶೇಡಬಾಳ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ಅದೆ ಊರಿನ ಶಶಿಕಾಂತ ಕಾಂಬಳೆ ಎನ್ನುವ ವ್ಯಕ್ತಿ ಶವ ಕೊಲೆಯಾದ ಸ್ಥಿತಿಯಲ್ಲಿ ದಿ.20 ರಂದು ಪತ್ತೆಯಾಗಿತ್ತು ಈ ಕುರಿತು ಆತನ ಪುತ್ರ ರಾಹುಲ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ದೂರಿನ ಆದರದಲ್ಲಿ ತನಿಖೆ ಕೈಗೊಂಡ ಕಾಗವಾಡ ಪೋಲಿಸರು ಶೇಡಬಾಳ ಪಟ್ಟಣದ ಪೈಮೂದ್ದಿನ ಮೌಲಾಸಾಬ ಜಮಾದರ (45) ಎಂಬ ವ್ಯಕ್ತಿ ಹಣಕಾಸಿನ ವಿಚಾರವಾಗಿ ಶಶಿಕಾಂತ ಕಾಂಬಳೆಯನ್ನು ಕೊಲೆ ಮಾಡಿರುವುದಾಗಿ ತಪ್ಪೋಪಿಕೊಂಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ. ಕೆಲವೆ ದಿನಗಳಲ್ಲಿ ತನಿಖೆ ಮಾಡಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 